ಉ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಾಂಕಾಳ್ ವೈದ್ಯ

Source: S O news | By Staff Correspondent | Published on 9th June 2023, 6:36 PM | Coastal News | Don't Miss |

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಭಟ್ಕಳ-ಹೊನ್ನಾವರ ಶಾಸಕ ಮಾಂಕಾಳ್ ವೈದ್ಯ ಶುಕ್ರವಾರ ಆಯ್ಕೆಯಾಗಿದ್ದಾರೆ.

ಭಟ್ಕಳ-ಹೊನ್ನಾವರ ಕ್ಷೇತ್ರದಲ್ಲಿ  ಅತಿ ಹೆಚ್ಚು ಮತಗಳನ್ನು ಪಡೆದು ಎರಡನೇ ಅವಧಿಯ ಶಾಸಕರಾಗಿರುವ ಮಾಂಕಾಳ್ ವೈದ್ಯ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮೀನುಗಾರಿಕೆಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾಗಿದ್ದಾರೆ.

ಇವರು ಸಚಿವರಾಗುವುದರೊಂದಿಗೆ ಉ.ಕ. ಜಿಲ್ಲೆಯಲ್ಲಿ ಮಾಂಕಾಳ್ ಪರ್ವ ಆರಂಭಗೊಂಡಂತಾಗಿದೆ. 

Read These Next

ಕಾರವಾರದಲ್ಲಿ ನೂತನ ಎಸ್ಪಿಯಾಗಿ ಎಂ. ನಾರಾಯಣ್ ಅಧಿಕಾರ ಸ್ವೀಕಾರ; ಕೋಮು ಸೌಹಾರ್ದತೆ ಕಾಪಾಡಲು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯತೆ

ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ...

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ನೆರೆ. ಸಂಚಾರ ಬಂದ್. ಹೊನ್ನಾವರದಲ್ಲೂ ಅಬ್ಬರಿಸುತ್ತಿದೆ ವರುಣ

ಕುಮಟಾ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಕುಮಟಾ - ಶಿರಸಿ ಹೆದ್ದಾರಿಯಲ್ಲಿ ನೀರು ನುಗ್ಗಿ ರಸ್ತೆ ಸಂಚಾರ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...