ಶ್ರೀನಿವಾಸ ನಾಯ್ಕ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಗೌರವ

Source: SOnews | By Staff Correspondent | Published on 19th October 2024, 5:50 PM | Coastal News | Don't Miss |

 

ಭಟ್ಕಳ: ಭಟ್ಕಳ ತಾಲೂಕು ಬಂದರ್ ಸರ್ಕಾರಿ ಪ್ರೌಢಶಾಲೆಯ ಹಿಂದಿ ಶಿಕ್ಷಕ  ಶ್ರೀನಿವಾಸ ನಾಯ್ಕ"ಪರಶುರಾಮ ಶುಕ್ಲ ಕೀ ಬಾಲ್ ಕಹಾನಿಯೋಂ ಕಾ ವಿಶ್ಲೇಷಣಾತ್ಮಕ ಅಧ್ಯಯನ್" ಎಂಬ ವಿಷಯದ ಕುರಿತು ಮಂಡಿಸಿದ  ಮಹಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಡಾ. ಪ್ರಭಾ ಭಟ್ ಅವರ ಮಾರ್ಗದರ್ಶನದಲ್ಲಿ ಈ ಪ್ರಬಂಧ ಮಂಡಿಸಲಾಗಿತ್ತು. ಶ್ರೀನಿವಾಸ ನಾಯ್ಕ ಅವರು ತಮ್ಮ ಶೈಕ್ಷಣಿಕ ವೃತ್ತಿಜೀವನದಲ್ಲಿ ಮಹತ್ತರ ಸಾಧನೆ ಮಾಡಿದ್ದು, ಹಿಂದಿ ಭಾಷೆಯ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

 

Read These Next

ಭಟ್ಕಳ: ಜಾಲಿ ಪ.ಪಂ. ವ್ಯಾಪ್ತಿಯ ಗೋವು ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು; ಮೂವರು ಆರೋಪಿಗಳ ಬಂಧನ

ಭಟ್ಕಳ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಂಧಿತರನ್ನು ಪಡಬಿದ್ರಿಯ ಜಬ್ಬಾರ ಹುಸೈನ್ ಬ್ಯಾರಿ (37), ಹಾಗೂ ಭಟ್ಕಳ ನೀವಾಸಿಗಳಾದ ಜಲೀಲ್ ...

ಭಟ್ಕಳ:  ಸಂತೆ ಮಾರುಕಟ್ಟೆ ರಸ್ತೆ ಬದಿ ವ್ಯಾಪರಸ್ಥರ ವಿರುದ್ಧ ಪುರಸಭೆ ಕಟ್ಟುನಿಟ್ಟಿನ ಕ್ರಮ ; ವಾಹನ ಸಂಚಾರ ಸುಗಮ

ಭಟ್ಕಳ: ತಾಲೂಕಿನ ಆಸ್ಪತ್ರೆ ರಸ್ತೆಯಲ್ಲಿ ಪ್ರತೀ ಭಾನುವಾರ ನಡೆಯುವ ಸಂತೆ ಮಾರುಕಟ್ಟೆಯಲ್ಲಿ  ವ್ಯಾಪಾರಿಗಳು ರಸ್ತೆ ಬದಿಯಲ್ಲೇ ...

ನ.7‌ ಕ್ಕೆ ಬೆಂಗಳೂರು ಚಲೋ:ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ-ರವೀಂದ್ರ ನಾಯ್ಕ

ನ.7‌ ಕ್ಕೆ ಬೆಂಗಳೂರು ಚಲೋ:ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ-ರವೀಂದ್ರ ನಾಯ್ಕ