ಪ್ರವಾದಿ ನಿಂದನೆ ಯತಿ ನರಸಿಂಹನಂದ ಸ್ವಾಮಿ ವಿರುದ್ಧ ದೂರು ದಾಖಲು

Source: SOnews | By Staff Correspondent | Published on 14th October 2024, 6:57 PM | Coastal News | Don't Miss |

ಭಟ್ಕಳ: ಇತ್ತಿಚೆಗೆ ಉತ್ತರಪ್ರದೇಶದ ಯತಿ ನರಸಿಂಹನಂದಾ ಸರಸ್ವತಿ ಎಂಬುವವರು ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅವಹೇಳನ ಮಾಡಿದ್ದು ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಯುಎಪಿಎ ಮತ್ತು ಎನ್.ಎಸ್.ಎ ಕಾಯ್ದೆಯಡಿ ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿ ಭಟ್ಕಳದ ನಗರ ಠಾಣೆಯಲ್ಲಿ ದೂರೊಂದು ದಾಖಲಾಗಿದೆ.

ಇಲ್ಲಿನ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ನೇತೃತ್ವದಲ್ಲಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಮುಖಂಡರ ನಿಯೋಗವೊಂದು ಸೋಮವಾರ ಭಟ್ಕಳ ನಗರ ಠಾಣೆಗೆ ಭೇಟಿ ನೀಡಿ ಯತಿ ನರಸಿಂಹನಂದಾ ಸ್ವಾಮಿಯ ವಿರುದ್ಧ ದೂರನ್ನು ದಾಖಲಿಸಿದರು.

ಈ ಸಂದರ್ಭದಲ್ಲಿ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ, ಹಾಗೂ ವಿವಿಧ ಜಮಾಅತ್ ನ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Read These Next

ಭಟ್ಕಳ: ಪ್ರವಾದಿ ನಿಂದಕ ಯತಿ ನರಸಿಂಗನಂದಾ ಸ್ವಾಮಿಯನ್ನು ದೇಶದ್ರೋಹ ಪ್ರಕರಣದಡಿ ಬಂಧಿಸುವಂತೆ ತಂಝೀಮ್ ಆಗ್ರಹ

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ...

ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂಧಿ

ಭಟ್ಕಳ: ರಜೆ ದಿನಗಳನ್ನು ಕಳೆಯಲುದು ಬೆಂಗಳೂರಿನಿಂದ ಮರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ 19 ವರ್ಷದ ಪುನೀತ್ ಎಂಬ ಯುವಕ ಸಮುದ್ರದಲ್ಲಿ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...