ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

Source: SOnews | By Staff Correspondent | Published on 30th June 2024, 8:36 PM | Coastal News | Don't Miss |

 

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ಭಾನುವಾರ ಜನತಾ ದರ್ಶನ ನಡೆಸುವುದರ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನನ್ನು ಮಂತ್ರಿಯನ್ನಾಗಿ ಮಾಡಿದ ಜನರ ಋಣ ತೀರಿಸುವುದು ನನ್ನ ಕರ್ತವ್ಯ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪ್ರಥಮ ಆಧ್ಯತೆ ನೀಡುತ್ತೇನೆ, ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆ ಎಂದರು.

ಜನ ಸಾಮಾನ್ಯರ ಕುಂದುಕೊರತೆಯನ್ನು ನೀಗಿಸುವ ಉದ್ದೇಶದೊಂದಿಗೆ ಭಟ್ಕಳದ ಶಾಸಕರ ಕಚೇರಿ ಹಾಗೂ ತಮ್ಮ ಸ್ವಗೃಹದಲ್ಲಿ ಜನತಾ ದರ್ಶನ ನಡೆಸುತ್ತ ಬಂದಿದ್ದು ನೂರಾರು ಮಂದಿ ತಮ್ಮ ಸಮಸ್ಯೆಗಳೊಂದಿಗೆ ಬಂದು ಪರಿಹಾರ ಪಡೆದುಕೊಳ್ಳುತ್ತಿದ್ದಾರೆ.

Read These Next

ಭಟ್ಕಳದಲ್ಲಿ ಕರಾಟೆ ರೆಫ್ರಿ ತರಬೇತಿ; ತಪ್ಪು ನಿರ್ಣಯಗಳಿಂದ ಸ್ಪರ್ಧಾಳುವಿನ ಭವಿಷ್ಯ ಮಣ್ಣುಪಾಲಾಗುತ್ತದೆ-ಜೋಸ್

ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ಇಲ್ಲಿನ ಬಂದರ್ ರಸ್ತೆಯ ಕಮಲಾವತಿ ರಾಮನಾಥ ಶಾನಭಾಗ ...

ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತ್ ರಿಗೆ ಗೌರವ ಸನ್ಮಾನ

ಭಟ್ಕಳ: ಪತ್ರಿಕಾ ದಿನಾಚರಣೆಯ ಅಂಗವಾಗಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿವೃತ್ತ ಬ್ಯಾಂಕ್ ನೌಕರ ಹಾಗೂ ಹಿರಿಯ ...