ಭಟ್ಕಳದಲ್ಲಿ ಗರ್ಭಿಣಿ ಕಡವೆ ಕೊಲೆ: ತಲೆ ಹಾಗೂ ಭ್ರೂಣಗಳು ಸ್ಥಳದಲ್ಲೇ ಬಿಟ್ಟು ಮಾಂಸ ಸಾಗಾಟ

Source: SO News | By MV Bhatkal | Published on 13th October 2024, 3:56 PM | Coastal News | Don't Miss |

ಭಟ್ಕಳ, ಯಲ್ವಡಿಕಾವೂರ ಪಂಚಾಯತ್ ವ್ಯಾಪ್ತಿಯ ಬೆಣಂದೂರು ಸಮೀಪದಲ್ಲಿ ಗರ್ಭಿಣಿ ಕಡವೆಯನ್ನು ಕೊಲೆ ಮಾಡಿ, ಅದರ ತಲೆ ಹಾಗೂ ಹೊಟ್ಟೆಯಲ್ಲಿದ್ದ ಎರಡು ಭ್ರೂಣಗಳನ್ನು ಸ್ಥಳದಲ್ಲೇ ಬಿಟ್ಟು, ಮಾಂಸವನ್ನು ಸಾಗಾಟ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಮೇವು ತರಲು ಕಾಡಿಗೆ ಹೋಗಿದ್ದ  ಮಹಿಳೆ ಈ  ಘಟನೆಗೆ ಸಾಕ್ಷಿಯಾಗಿದ್ದಾರೆ.  ಸ್ಥಳೀಯ ನಾಗೇಂದ್ರ ನಾಯ್ಕ ಹಾಗೂ ಯುವಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ ಬಳಿಕ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read These Next

ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂಧಿ

ಭಟ್ಕಳ: ರಜೆ ದಿನಗಳನ್ನು ಕಳೆಯಲುದು ಬೆಂಗಳೂರಿನಿಂದ ಮರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ 19 ವರ್ಷದ ಪುನೀತ್ ಎಂಬ ಯುವಕ ಸಮುದ್ರದಲ್ಲಿ ...

ಶೀಘ್ರ ಮರಳು ಸಮಸ್ಯೆ ಬಗೆಹರಿಸಿ:ತಾಲೂಕು ಕಟ್ಟಡ ಸಂಬಂಧಿತ ಎಲ್ಲಾ ಅಸೋಸಿಯೇಷನ್ ​​ವತಿಯಿಂದ ಮುಷ್ಕರಕ್ಕೆ ಎಚ್ಚರ

ಶೀಘ್ರ ಮರಳು ಸಮಸ್ಯೆ ಬಗೆಹರಿಸಿ:ತಾಲೂಕು ಕಟ್ಟಡ ಸಂಬಂಧಿತ ಎಲ್ಲಾ ಅಸೋಸಿಯೇಷನ್ ​​ವತಿಯಿಂದ ಮುಷ್ಕರಕ್ಕೆ ಎಚ್ಚರ

ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂಧಿ

ಭಟ್ಕಳ: ರಜೆ ದಿನಗಳನ್ನು ಕಳೆಯಲುದು ಬೆಂಗಳೂರಿನಿಂದ ಮರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ 19 ವರ್ಷದ ಪುನೀತ್ ಎಂಬ ಯುವಕ ಸಮುದ್ರದಲ್ಲಿ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...