ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Source: SO News | By Laxmi Tanaya | Published on 4th September 2024, 8:13 AM | Coastal News | Don't Miss |

ಕಾರವಾರ :  ಕಾರವಾರ ಶೈಕ್ಷಣಿಕ ಜಿಲ್ಲೆಯ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್  ಐದರಂದು ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ : ಶೈಲಾ ಸದಾನಂದ ಆಚಾರಿ, ಸಹ ಶಿಕ್ಷಕಿ ಸ.ಕಿ.ಪ್ರಾ.ಶಾ.ಹಬ್ಬುವಾಡ ತಾ:ಕಾರವಾರ, ರೇಣುಕಾ ಹೊನ್ನಪ್ಪ ನಾಯಕ, ಸ.ಕಿ.ಪ್ರಾ.ಶಾಲೆ ಬೆಳಸೆ ನಂ 2 ಶಿರೂರು ಕ್ಲಸ್ಟರ್ ಅಂಕೋಲ, ವಿದ್ಯಾಧರ ವೆಂಕಟ್ರಮಣ ಅಡಿ, ಸ.ಕಿ.ಪ್ರಾ.ಶಾಲೆ, ಕೆಳಗಿನ ಕಂದೊಳ್ಳಿ, ಕುಮಟಾ, ಶಾರದಾ ನಾಯ್ಕ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುರಕಳಿ ಖರ್ವಾ ತಾ.ಹೊನ್ನಾವರ, ರಾಮಚಂದ್ರ ದೇವಣ್ಣ ನಾಯಕ, ಸಹ ಶಿಕ್ಷಕರು, ಸ.ಕಿ, ಪ್ರಾ.ಕ.ಶಾಲೆ ನರೇಕುಳಿ ತಾ: ಭಟ್ಕಳ

ಹಿರಿಯ ಪ್ರಾಥಮಿಕ ಶಾಲಾ ವಿಭಾಗ : ವೀಣಾ ಆನಂದು ಗುನಗಿ, ಸಹ ಶಿಕ್ಷಕರು, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವಗಡ , ಚಂದ್ರಕಲಾ ಗಣಪತಿ ನಾಯಕ, ಸ.ಶಿ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿವಾಡ ಬೇಲೇಕೇರಿ ತಾ.ಅಂಕೋಲಾ , ಮಂಗಲಾ ಕೃಷ್ಣಪ್ಪ ನಾಯ್ಕ, ಸಹ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಲನಗದ್ದೆ, ತಾ:ಕುಮಟಾ , ಉದಯ ರಾಮಚಂದ್ರ ನಾಯ್ಕ,ಮುಖ್ಯಾಧ್ಯಾಪಕರು(ಪ್ರಭಾರ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಕಿಮಡಿ ತಾ:ಹೊನ್ನಾವರ , ಹೇಮಾವತಿ ಎಸ್. ನಾಯ್ಕ ಸ.ಶಿ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ ತಾ: ಭಟ್ಕಳ.

ಪ್ರೌಢಶಾಲಾ ವಿಭಾಗ: , ಸ್ಮಿತಾ ಆತ್ಮಾರಾಮ ನಾಯ್ಕ, ಸಹ ಶಿಕ್ಷಕಿ ಸರಕಾರಿ ಪ್ರೌಢಶಾಲೆ ತೋಡೂರು, ಎಸ್.ನಾಗರಾಜ ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢಶಾಲೆ ಬೇಲೇಕೇರಿ, ತಾ.ಅಂಕೋಲ, ಮಡಿವಾಳಪ್ಪ ಶಿವಪ್ಪ ದೊಡಮನಿ, ದೈಹಿಕ ಶಿಕ್ಷಣ ಶಿಕ್ಷಕರು ಶ್ರೀ ಶಾಂತಿಕಾಂಬ ಪ್ರೌಢಶಾಲೆ ಹೆಗಡೆ ತಾ:ಕುಮಟಾ , ಲಂಬೋದರ ಮಂಜುನಾಥ ಹೆಗಡೆ ಮುಖ್ಯ ಶಿಕ್ಷಕರು ಶ್ರೀ ಚನ್ನಕೇಶವ ಪ್ರೌಢಶಾಲೆ ಕರ್ಕಿ, ತಾ:ಹೊನ್ನಾವರ ಡಾ.ಸುರೇಶ ಎಂ. ತಾಂಡೇಲ ಸ.ಶಿ. ಸರಕಾರಿ ಪ್ರೌಢಶಾಲೆ ಕುಂಟವಾಣಿ ತಾ. ಭಟ್ಕಳ

Read These Next

ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುವುದು ಬೇಡ- ಪ್ರೋ. ಆರ್.ಎಸ್.ನಾಯಕ

ಭಟ್ಕಳ: ಪ್ರವಾದಿ ಮುಹಮ್ಮದ್ ರು ಎಲ್ಲ ಸಮುದಾಯಕ್ಕಾಗಿ ಬಂದ ಪ್ರವಾದಿಯಾಗಿದ್ದು ಅವರನ್ನೂ ಕೇವಲ ಮುಸ್ಲಿಮ್ ಸಮುದಾಯಕ್ಕಾಗಿ ಮಾತ್ರ ...

ಉತ್ತರ ಕನ್ನಡದಲ್ಲಿ ಆಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ; 253 ಕಿಮೀ ಉದ್ದದ ಮಾನವ ಸರಪಳಿ ನಿರ್ಮಾಣ

ಪ್ರಜಾಪ್ರಭುತ್ವದ ಆಶಯಗಳಿಗೆ ಪ್ರಜಾಪ್ರಭುತ್ವ ವಿರೋಧಿಗಳಿಂದ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬ ಸಾರ್ವಜನಿಕರ ಕೂಡಾ ...

ಭಟ್ಕಳದಲ್ಲಿ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ‍್ಯವಂತ” ಸೀರತ್ ಅಭಿಯಾನಕ್ಕೆ ಚಾಲನೆ

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು  ಶುಕ್ರವಾರ ಭಟ್ಕಳದ ವಿವಿಧ ಮಸೀದಿಗಳಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಜಗತ್ತಿನ ...