ಅ. 21ರಂದು ಭಟ್ಕಳದಲ್ಲಿ ಅತಿಕ್ರಮಣದಾರರ ಸಭೆ- ರವೀಂದ್ರ ನಾಯ್ಕ

Source: SOnews | By Staff Correspondent | Published on 16th October 2024, 3:23 PM | Coastal News |

 

ಭಟ್ಕಳ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಅಕ್ಟೋಬರ್ 21ರಂದು ಮುಂಜಾನೆ 10 ಗಂಟೆಗೆ ಭಟ್ಕಳದ ಸಿಟಿ ಹಾಲ್, ಹೊಸ ಬಸ್ ನಿಲ್ದಾಣದ ಎದುರುಗಡೆ ಸ್ವಾಗತ ಹೋಟೆಲ್ ಪಕ್ಕದಲ್ಲಿ ಆಯೋಜಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯ ವೇಳೆ ನೋಂದಾಯಿತ ಸದಸ್ಯರಿಗೆ ಜಿಪಿಎಸ್ ಮೇಲ್ಮನವಿ ಸ್ವೀಕೃತಿ ಪ್ರತಿ ಮತ್ತು ಗುರುತಿನ ಪತ್ರಗಳನ್ನು ವಿತರಿಸಲಾಗುವುದು. ನವೆಂಬರ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ 'ಬೆಂಗಳೂರು ಚಲೋ' ಕಾರ್ಯಕ್ರಮದ ಕುರಿತು ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

 

Read These Next

ಭಟ್ಕಳ ಬಂದ್: ಮುಸ್ಲಿಂ ಸಮುದಾಯದ ವ್ಯಾಪಾರ-ವ್ಯವಹಾರ ಸ್ಥಬ್ಧ- ಮುರುಢೇಶ್ವರದಲ್ಲೂ ಬಂದ್ ಗೆ ಬೆಂಬಲ

ಭಟ್ಕಳ: ಪ್ರವಾದಿ ಮುಹಮ್ಮದ್ (ಸ) ವಿರುದ್ದ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಪ್ರದೇಶದ ಯತಿ ನರಸಿಂಗಾನಂದ ಸ್ವಾಮಿಜಿ ...

ಭಟ್ಕಳ: ಪ್ರವಾದಿ ನಿಂದಕ ಯತಿ ನರಸಿಂಗನಂದಾ ಸ್ವಾಮಿಯನ್ನು ದೇಶದ್ರೋಹ ಪ್ರಕರಣದಡಿ ಬಂಧಿಸುವಂತೆ ತಂಝೀಮ್ ಆಗ್ರಹ

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ...