ಮುಂಡಗೋಡು ಸಮರ್ಥ ನಾಗರಾಜ ಅರ್ಕಸಾಲಿ ಗೆ ಮುಖ್ಯಮಂತ್ರಿಗಳಿಂದ ಬಹುಮಾನ

Source: S O News | By MV Bhatkal | Published on 3rd October 2024, 2:01 AM | Coastal News | Don't Miss |

ಕಾರವಾರ: ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ  ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ, ಮುಂಡಗೋಡ ತಾಲೂಕು ಹುನಗುಂದದ ಸರ್ಕಾರಿ ಪ್ರೌಢಶಾಲೆಯ ಸಮರ್ಥ ನಾಗರಾಜ ಅರ್ಕಸಾಲಿ, ಅವರಿಗೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹುಮಾನ ವಿತರಿಸಿದರು.

ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯ ಸುಲೋಚನ ಸಭಾಂಗಣದಲ್ಲಿ  ಬುಧವಾರ ನಡೆದ  ಸಮಾರಂಭದಲ್ಲಿ  ರೂ.,21,000 ರೂ  ರೂ.ನಗದು ಪುರಸ್ಕಾರ ಹಾಗೂ ಪ್ರಮಾಣಪತ್ರವನ್ನು  ಮುಖ್ಯಮಂತ್ರಿಗಳು ವಿತರಿಸಿದರು.

Read These Next

ಭಟ್ಕಳ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರ್ಸಿ ತಾಲೂಕಿನ ಮಾರಿಕಾಂಬಾ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ...

ರಾಷ್ಟ್ರ ಮಟ್ಟದ ಡಿಸ್ಕ್ ಥ್ರೋ ಸ್ಪರ್ಧೆಯಲ್ಲಿ ಬೆಳಕೆ ನಾಗೇಂದ್ರ ನಾಯ್ಕ ತೃತೀಯ ಸ್ಥಾನ

೪ನೇ ಭಾರತೀಯ ಓಪನ್ ಯು-೨೩ ಅಥ್ಲೆಟಿಕ್ಸ್ ಸ್ಪರ್ಧೆ ೨೦೨೪ರ ಜೂನಿಯರ್ ಮತ್ತು ಅಂಡರ್ -೨೩ ಕ್ರೀಡಾಕೂಟದ ರಾಷ್ಟ್ರಮಟ್ಟದ ಡಿಸ್ಕ್ ಥ್ರೋ ...

ಭಟ್ಕಳ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರ್ಸಿ ತಾಲೂಕಿನ ಮಾರಿಕಾಂಬಾ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ...

ನ.೭ ರಂದು ಬೃಹತ್ ಅರಣ್ಯವಾಸಿಗಳ ಬೆಂಗಳೂರು ಚಲೋ: ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹ

ಅವೈಜ್ಞಾನಿಕ ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುವ ಹಿನ್ನಲೆಯಲ್ಲಿ ರಾಜ್ಯಾದಂತ ...