ಕಾರವಾರ:  ಕರ್ನಾಟಕ ಸಂಭ್ರಮ 50" ಜ್ಯೋತಿ ರಥಯಾತ್ರೆಗೆ ಸ್ವಾಗತ

Source: S O News | By MV Bhatkal | Published on 23rd October 2024, 12:27 PM | Coastal News | Don't Miss |

ಕಾರವಾರ:  ಮೈಸೂರು ರಾಜ್ಯವು, ಕರ್ನಾಟಕ ಎಂದು ನಾಮಕರಣವಾಗಿ 50 ವಷರ್ ಪೂರ್ಣಗೊಂಡಿರುವ ಪ್ರಯುಕ್ತ ರಾಜ್ಯದಾದ್ಯಂತ ಸಂಚರಿಸುತ್ತಿರುವ "ಕರ್ನಾಟಕ ಸಂಭ್ರಮ 50" ಜ್ಯೋತಿ ರಥಯಾತ್ರೆಯು ಮಂಗಳವಾರ ಕಾರವಾರ ತಾಲೂಕಿಗೆ ಆಗಮಿಸಿದ್ದು, ರಥದಲ್ಲಿನ ಕನ್ನಡಾಂಬೆ ಪ್ರತಿಮೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಯಾ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್,  ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ಉಪ ವಿಭಾಗಾಧಿಕಾರಿ ಕನಿಷ್ಕ, ಪೌರಾಯುಕ್ತ ಜಗದೀಶ್ ಹುಲಗಜ್ಜಿ, ತಹಶೀಲ್ದಾರ್ ನಿಶ್ಚಲ್ ನರೋನ್ಹಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ್, ತಾಲೂಕು ಕನ್ನಡ ಸಾಹಿಯ ಪರಿಷತ್ ಅಧ್ಯಕ್ಷ ರಾಮ ನಾಯ್ಕ್, ವಿವಿಧ ಕನ್ನಡ ಪರ ಸಂಘಟನೆಗಳು ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read These Next

ಕಾರವಾರ: ದೀಪಾವಳಿ ಹಬ್ಬವನ್ನು ಬೆಳಕಿನ ಹಬ್ಬವಾಗಿ ಮತ್ತು ಪರಿಸರ ಸ್ನೇಹಿಯಾಗಿ ಆಚರಿಸಿ; ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ

ತಿ ವರ್ಷವು ದೀಪಾವಳಿ ಹಬ್ಬವನ್ನು ಸಾಂಪ್ರ‍್ರದಾಯಿಕವಾಗಿ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ದೀಪಾವಳಿ ಹಬ್ಬವನ್ನು ದೀಪಗಳ ಸಾಲಿನ ...